ಬೆಳಗಾವಿಯ ಸಂಸದ ಜಗದೀಶ್ ಶೆಟ್ಟರ್ ಅವರು ದೇಶದ ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಾ, "ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಶಾಂತಿ ನೆಲೆಸಿದೆ. ವಿಶೇಷವಾಗಿ ಜಮ್ಮು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಯಾಗಿದೆ," ಎಂದು ಹೇಳಿದ್ದಾರೆ.
ಬೆಳಗಾವಿಯ ಸಂಸದ ಜಗದೀಶ್ ಶೆಟ್ಟರ್ ಅವರು ದೇಶದ ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಾ, "ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಶಾಂತಿ ನೆಲೆಸಿದೆ. ವಿಶೇಷವಾಗಿ ಜಮ್ಮು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಯಾಗಿದೆ," ಎಂದು ಹೇಳಿದ್ದಾರೆ.